ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm