ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm