ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm