ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm