ಬ್ರೇಕಿಂಗ್ ನ್ಯೂಸ್
06-04-21 08:13 pm Mangaluru correspondent ಕರಾವಳಿ
ಮಂಗಳೂರು, ಎ.6: ಲವ್ ಜಿಹಾದ್ ಹೆಸರಲ್ಲಿ ನೈತಿಕ ಪೋಲಿಸ್ ಗಿರಿ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚುತ್ತಿದೆ. ಹಿಂದು ಪರ ಸಂಘಟನೆಗಳು ಧೈರ್ಯವಿದ್ದರೆ ಲವ್ ಜಿಹಾದ್ ಕಾನೂನು ಜಾರಿಗಾಗಿ ಇವರ ಸರಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಶಾಸಕ ಯು.ಟಿ. ಖಾದರ್ ಸವಾಲ್ ಹಾಕಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ಲವ್ ಜಿಹಾದ್ ಬಗ್ಗೆ ಸುದ್ದಿಗೋಷ್ಟಿ ಕರೆದು ಪೊಲೀಸರಿಗೆ ಸವಾಲು ಹಾಕುತ್ತಾರೆ. ಲವ್ ಜಿಹಾದ್ ಕಾನೂನು ತರುತ್ತೇವೆಂದು ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾರ್ಯಕಾರಿಣಿ ಮಾಡಿ ಹೇಳಿಕೊಂಡಿದ್ದ ಬಿಜೆಪಿ ಸರ್ಕಾರ ಆನಂತರ ಸುಮ್ಮನಾಗಿದ್ದು ಯಾಕೆ..? ಇವರಿಗೆ ಲವ್ ಜಿಹಾದ್ ವಿಚಾರದಲ್ಲಿ ಕಾನೂನು ತರಬಹುದಲ್ವಾ.. ಅದು ಬಿಟ್ಟು ಸಂಘಟನೆಗಳ ಹೆಸರಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸವಾಲು ಹಾಕುವ ಸಂಘಟನೆಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಪೊಲೀಸರ ವೈಫಲ್ಯದ ಕಾರಣ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಕಾರ್ಯಕರ್ತರು ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ಖಾದರ್ ಹೇಳಿದರು.

ಪಬ್ ಜೀ ಯಂತಹ ವೈಲಂಟ್ ಆಗಿರುವ ವಿಡಿಯೋ ಗೇಮ್ ಗಳು ಸಣ್ಣ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬ್ಯಾನ್ ಆದ ಆಟಗಳು ಹೇಗೆ ಮತ್ತೆ ಚಾಲ್ತಿಯಲ್ಲಿವೆ, ಗೊತ್ತಿಲ್ಲ. ಒಂದ್ಕಡೆ ಸರಕಾರ ಬ್ಯಾನ್ ಮಾಡಿದೆ ಅಂತಾರೆ, ಇಲ್ಲಿ ಮಕ್ಕಳು ಅದನ್ನೇ ಆಡುತ್ತಾರೆ. ಈ ಗೇಮ್ ನಿಂದಾಗಿ ವಿದ್ಯಾರ್ಥಿಗಳ ಮನಸ್ಥಿತಿ ವಿಕಾರವಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಈ ವಿಡಿಯೋ ಗೇಮ್ ಆಟಕ್ಕೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ವೈಲೆಂಟ್ ಆಗುತ್ತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣವೇ ಪಬ್ ಜಿಯಂತಹ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
U T Khader slams Bajrang Dal for violence in the name of Love Jihad. The organisation should fight for law but not to take law in their hands slamed Khader in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm