ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm