ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm