ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm