ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.

ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm