ಬ್ರೇಕಿಂಗ್ ನ್ಯೂಸ್
09-04-21 02:04 pm Mangalore Correspondent ಕರಾವಳಿ
ಪುತ್ತೂರು, ಎ.9 : ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ಸುಟ್ಟು ಹಾಕಿ ನೇಣಿಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ಶಿವರಾಜ್ (27 ) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬೆಳಗ್ಗೆ ಮನೆಯವರಿಗೆ ಕೃತ್ಯ ತಿಳಿದುಬಂದಿದೆ. ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದು ತನ್ನ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೊಬೈಲನ್ನು ಸುಟ್ಟು ಹಾಕಿದ್ದು ನೋಡಿದರೆ ಕೃತ್ಯಕ್ಕೂ ಮೊಬೈಲಿಗೂ ಲಿಂಕ್ ಇರುವ ಸಾಧ್ಯತೆಯಿದೆ.
Auto-driver from Puttur commits suicide after burning his phone. The deceased has been identified as Shivaraj.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm