ಬ್ರೇಕಿಂಗ್ ನ್ಯೂಸ್
09-04-21 09:12 pm Mangaluru correspondent ಕರಾವಳಿ
ಮಂಗಳೂರು, ಎ.9 : ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ. ಎಂಟು ಪ್ರಮುಖ ಬೇಡಿಕೆಗಳನ್ನು ಈಗಾಗ್ಲೇ ಈಡೇರಿಸಿದ್ದೇವೆ. ಆರನೇ ವೇತನ ಆಯೋಗದ ಶಿಫಾರಸುಗಳನ್ನು ನಿಗಮದ ನೌಕರರಿಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತ ವೇತನವನ್ನು ಸರ್ಕಾರ ನೀಡಲು ಸಿದ್ಧವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್ಆರ್ಟಿಸಿಗೆ 1200 ಕೋಟಿ ರು. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಮನ್ನಿಸಿ ಜನಪರ ಸರ್ಕಾರ ಎನಿಸಿಕೊಂಡಿದೆ. ಇದೇ ರೀತಿ ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಅಭಿಪ್ರಾಯ ಭೇದ ಇಲ್ಲ.
ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
KSRTC Workers want their wages to be increased in line with the state's sixth pay commission, something the state government says is impossible now said DCM
Ashwath Narayan in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm