ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm