ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm