ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm