ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm