ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.
ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm