ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm