ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm