ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm