ಬ್ರೇಕಿಂಗ್ ನ್ಯೂಸ್
13-04-21 01:43 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಎ.13: ಅರಬ್ಬೀ ಸಮುದ್ರ ಮಧ್ಯೆ ಕೇರಳ ಮೂಲದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು, ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸೋಮವಾರ ರಾತ್ರಿ ದುರಂತ ನಡೆದಿದ್ದು ಇಂಡಿಯನ್ ಕೋಸ್ಟ್ ಗಾರ್ಡಿನ ಮೂರು ಹಡಗುಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದುರಂತಕ್ಕೀಡಾದ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರಿನದ್ದು ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ್ದು, ಅದರಲ್ಲಿ 14 ಮಂದಿ ಇದ್ದರು ಎನ್ನೋ ಮಾಹಿತಿ ಸಿಕ್ಕಿದೆ. ಬೋಟಿನಲ್ಲಿದ್ದ ಕಾರ್ಮಿಕರು ತಮಿಳ್ನಾಡಿನ ಏಳು ಮಂದಿ ಮತ್ತು ಉಳಿದವರು ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ.
ಮೂರು ಐಸಿಜಿಎಸ್ ಹಡಗಿನಲ್ಲಿ ಆಪರೇಶನ್ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಮೀನುಗಾರಿಕಾ ಬೋಟ್ ಕೋಸ್ಟ್ ಗಾರ್ಡ್ ಹಡಗಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 14 ಮಂದಿ ನಾಪತ್ತೆಯಾಗಿದ್ದು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಹಡಗು ಮತ್ತು ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿದೆ.
ಕೇರಳ ಸಾರಿಗೆ ಸಚಿವ ಎ.ಕೆ. ಸಸೀಂದ್ರನ್ ಎರಡು ಶವ ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಬೋಟಿನ ಮಾಲಕರು ಮೂರು ಶವ ಸಿಕ್ಕಿದೆ ಎನ್ನುವುದನ್ನು ತಿಳಿಸಿದ್ದಾರೆ. ಇದೇ ವೇಳೆ, ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟ್ ಮಾಡಿದ್ದು, ಮೂರು ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೋಟಿನಲ್ಲಿದ್ದ ಇಬ್ಬರು ಸಿಬಂದಿ ಪತ್ತೆಯಾಗಿದ್ದಾರೆ ಎಂದು ಹೇಳಿದೆ.
In a swift sea-air #SAR operation @IndiaCoastGuard deployed 03 #ICG ships & aircraft to search for 14 fishermen of IFB ‘Rabah’ approx 43 NM west #NewMangalore #today. 02 crew found, search for other crew in progress.@DefenceMinIndia @Min_FAHD @shipmin_india @SpokespersonMoD
— Indian Coast Guard (@IndiaCoastGuard) April 13, 2021
Three fishermen were killed and several went missing after a fishing boat capsized by collision with ship 43 Nautical miles of Mangalore Bunder Port. The Boat Rabha Ventured into the sea from Kozhikode district, Kerala.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm