ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm