ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.
ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm