ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm