ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm