ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm