ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm