ಬ್ರೇಕಿಂಗ್ ನ್ಯೂಸ್
16-04-21 10:38 am Mangalore Correspondent ಕರಾವಳಿ
ಮಂಗಳೂರು, ಎ.16: ಮೂಡುಬಿದ್ರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ತಾಯಿ ಹಮೀದಾಬಿ (88) ಗುರುವಾರ ರಾತ್ರಿ ನವದೆಹಲಿಯ ಮಗನ ಮನೆಯಲ್ಲಿ ನಿಧನರಾದರು.
ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹಿತ ಐವರು ಪುತ್ರರು ಮತ್ತು ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.
ಮೂಲತಃ ಮಂಗಳೂರು ಸಮೀಪದ ತಣ್ಣೀರುಬಾವಿಯ ದಿ. ಫಕೀರ್ ಸಾಬ್ ಅವರ ಪತ್ನಿಯಾಗಿದ್ದ ಹಮೀದಾಬಿ ಅವರು ಬೆಳುವಾಯಿ ಗ್ರಾಮದ ಕಾನದಲ್ಲಿ ವಾಸವಾಗಿದ್ದರು. ಧಾರ್ಮಿಕ ನಿಷ್ಠೆಯುಳ್ಳವರಾಗಿದ್ದ ಪರೋಪಕಾರಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ತನ್ನ ಹಿರಿಯ ಪುತ್ರ, ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ದೆಹಲಿಯ ಮನೆಯಲ್ಲಿ ನೆಲೆಸಿದ್ದರು. ಮೃತದೇಹವನ್ನು ಶುಕ್ರವಾರ ಸಂಜೆ ವಿಮಾನದ ಮೂಲಕ ತಂದು ಪುತ್ತಿಗೆ ಜಮಾಅತ್ನ ದಫನ ಭೂಮಿಯಲ್ಲಿ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
Supreme Court Justice S Abdul Nazeer mother Hamidabi passes away at 88 cremations to be held in Moodbidri, Mangalore said sources.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm