ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm