ಬ್ರೇಕಿಂಗ್ ನ್ಯೂಸ್
17-04-21 12:58 pm Udupi Correspondent ಕರಾವಳಿ
ಉಡುಪಿ, ಏ.17 : ಬಳ್ಳಾರಿ ಮೂಲದ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪ್ರತಿ ವರ್ಷ ಚಂಡಿಕಾ ಹೋಮ ನೆರೆವೇರಿಸಿಕೊಂಡು ಬಂದಿದ್ದು ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.
ಬಳ್ಳಾರಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದು ತಾಯಿ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ನಡೆಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಪತ್ನಿಯೂ ವರ್ಷಕ್ಕೊಮ್ಮೆ ಚಂಡಿಕಾಹೋಮ ಮಾಡಿಸುತ್ತಿದ್ದು, ಧರ್ಮ ಸಾಮರಸ್ಯಕ್ಕೆ ದೊಡ್ಡ ನಿದರ್ಶನವಾಗಿ ನಿಂತಿದ್ದಾರೆ.
ಎಲ್ಲಾ ದೇವರು ಒಂದೇ ಎನ್ನುವ ಮನ್ಸೂರ್, ಹಿರಿಯರು ಮಾಡಿಕೊಂಡು ಬಂದ ಸೇವೆ ಹಾಗೂ ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಜೀವನದಲ್ಲಿ ಏಳಿಗೆ ಹೊಂದಿದ್ದೇನೆ ಎನ್ನುತ್ತಾರೆ. ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಐದು ವರ್ಷಗಳಿಂದ ವರ್ಷಕ್ಕೊಮ್ಮೆ ಕೊಲ್ಲೂರಿಗೆ ಬಂದು ದೇವಿಯ ದರ್ಶನ ಪಡೆದು ಚಂಡಿಕಾಹೋಮ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸೂರ್, ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವುದರಿಂದ ನಮಗೆ ಆತ್ಮಸಂತೃಪ್ತಿ ಲಭಿಸುತ್ತದೆ. ಅಷ್ಟಕ್ಕೂ ಎಲ್ಲಾ ದೇವರು ಒಂದೇ. ಅಮ್ಮನ ಅನುಗ್ರಹದಿಂದ ನಾವು ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಈ ಕ್ಷೇತ್ರದಲ್ಲಿ ವಿಶೇಷವಾದ ಶಕ್ತಿಯಿದೆ ಎಂದು ಹೇಳಿದ್ದಾರೆ.
A Muslim family from Ballari is offering Chandika Homa every year at the Sri Mookambika Devi temple at Kollur with dedication. Contractor H Ibrahim, a resident of a village near Ballari, Sajuddin, Zarina and their family members are visiting Kollur every year and offer Chandika Homa and special pooja. They believe that the service offered at the temple by their elders have brought prosperity in their life.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm