ಬ್ರೇಕಿಂಗ್ ನ್ಯೂಸ್
17-04-21 12:58 pm Udupi Correspondent ಕರಾವಳಿ
ಉಡುಪಿ, ಏ.17 : ಬಳ್ಳಾರಿ ಮೂಲದ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪ್ರತಿ ವರ್ಷ ಚಂಡಿಕಾ ಹೋಮ ನೆರೆವೇರಿಸಿಕೊಂಡು ಬಂದಿದ್ದು ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.
ಬಳ್ಳಾರಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದು ತಾಯಿ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ನಡೆಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಪತ್ನಿಯೂ ವರ್ಷಕ್ಕೊಮ್ಮೆ ಚಂಡಿಕಾಹೋಮ ಮಾಡಿಸುತ್ತಿದ್ದು, ಧರ್ಮ ಸಾಮರಸ್ಯಕ್ಕೆ ದೊಡ್ಡ ನಿದರ್ಶನವಾಗಿ ನಿಂತಿದ್ದಾರೆ.

ಎಲ್ಲಾ ದೇವರು ಒಂದೇ ಎನ್ನುವ ಮನ್ಸೂರ್, ಹಿರಿಯರು ಮಾಡಿಕೊಂಡು ಬಂದ ಸೇವೆ ಹಾಗೂ ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಜೀವನದಲ್ಲಿ ಏಳಿಗೆ ಹೊಂದಿದ್ದೇನೆ ಎನ್ನುತ್ತಾರೆ. ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಐದು ವರ್ಷಗಳಿಂದ ವರ್ಷಕ್ಕೊಮ್ಮೆ ಕೊಲ್ಲೂರಿಗೆ ಬಂದು ದೇವಿಯ ದರ್ಶನ ಪಡೆದು ಚಂಡಿಕಾಹೋಮ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸೂರ್, ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವುದರಿಂದ ನಮಗೆ ಆತ್ಮಸಂತೃಪ್ತಿ ಲಭಿಸುತ್ತದೆ. ಅಷ್ಟಕ್ಕೂ ಎಲ್ಲಾ ದೇವರು ಒಂದೇ. ಅಮ್ಮನ ಅನುಗ್ರಹದಿಂದ ನಾವು ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಈ ಕ್ಷೇತ್ರದಲ್ಲಿ ವಿಶೇಷವಾದ ಶಕ್ತಿಯಿದೆ ಎಂದು ಹೇಳಿದ್ದಾರೆ.
A Muslim family from Ballari is offering Chandika Homa every year at the Sri Mookambika Devi temple at Kollur with dedication. Contractor H Ibrahim, a resident of a village near Ballari, Sajuddin, Zarina and their family members are visiting Kollur every year and offer Chandika Homa and special pooja. They believe that the service offered at the temple by their elders have brought prosperity in their life.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm