ಬ್ರೇಕಿಂಗ್ ನ್ಯೂಸ್
17-04-21 05:57 pm Mangalore Correspondent ಕರಾವಳಿ
ಉಳ್ಳಾಲ, ಎ.17 : ಶುಕ್ರವಾರ ಮಧ್ಯಾಹ್ನ ಪಶ್ಮಿಮಕ್ಕೆ ತಿರುಗಿ ಕೂಗಿದರೆ ಮಾತ್ರ ದೇವರು ಬರುವನೇ.. ಅಥವಾ ಆದಿತ್ಯವಾರ ಬೆಳಗ್ಗೆ ಪರಲೋಕದ ತಂದೆಯೇ ಎಂದು ಜಪಿಸಿದರೆ ಮಾತ್ರ ದೇವರು ಒಲಿಯುವುದೇ ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಭಟ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.
ತೊಕ್ಕೊಟ್ಟು ಸಮೀಪದ ಪಿಲಾರು ಪ್ರಕಾಶ ನಗರದಲ್ಲಿ ಕೊರಗತನಿಯ ಸೇವಾ ಸಮಿತಿ (ಕೆಟಿಎಸ್ ಎಸ್ ಬಾಯ್ಸ್ ) ಹಮ್ಮಿಕೊಂಡ ಬಿಸು ಹಬ್ಬದ ಧಾರ್ಮಿಕ ಸಭೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದಾರೆ.
ಹಿಂದುಗಳಿಗೆ ಆ ದಿನ ಈ ದಿನ ಅಂತ ಇಲ್ಲ. ಯಾವುದೇ ಸಮಯದಲ್ಲೂ ದೇವರನ್ನು ಜಪಿಸಬಹುದು. ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಪಶ್ಚಿಮಕ್ಕೆ ಮುಖ ಮಾಡಿ ಪ್ರಾರ್ಥಿಸಿದರೆ ದೇವರು ಒಲಿಯುತ್ತಾನೆಂದು ಕೆಲವರು ಹೇಳಿದರೆ, ಇನ್ನು ಕೆಲವರು ಆದಿತ್ಯವಾರ ಬೆಳಗ್ಗೆ ಏಳು ಅಥವಾ ಒಂಬತ್ತು ಗಂಟೆಗೆ ಪರಲೋಕದಲ್ಲಿರುವ ತಂದೆಯೇ ಎಂದರೆ ದೇವರು ಒಲಿಯುವನೆಂದು ಹೇಳುತ್ತಾರೆ. ನಮ್ಮ ಹಿಂದು ಧರ್ಮದಲ್ಲಿ ವರುಷದ 365 ದಿವಸಗಳ ಪ್ರತಿ ಗಂಟೆ, ನಿಮಿಷಗಳಲ್ಲೂ ದೇವರು ಒಲಿಯುತ್ತಾನೆ. ಆ ದೇವರಿಗೆ ನಿರ್ದಿಷ್ಟ ಹೆಸರಿಲ್ಲ. ಯಾವ ಹೆಸರು ಕರೆದರೂ ಅವನು ಯಾವ ಸಮಯದಲ್ಲೂ ಒಲಿಯುತ್ತಾನೆಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
Stirring yet another controversy, RSS leader Kalladka Prabhakar Bhat said that Friday and Sunday are not the only days to seek God. Bhat said that one can pray to God every day and only certain days are not fixed to offer prayers.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm