ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm