ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm