ಬ್ರೇಕಿಂಗ್ ನ್ಯೂಸ್
18-04-21 01:45 pm Mangaluru correspondent ಕರಾವಳಿ
ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ.
ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Mangalore congress Legislator Harish Kumar has been tested covid positive for coronavirus. He has been admitted to the Hospital.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm