ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm