ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.
ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.
ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm