ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm