ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm