ಬ್ರೇಕಿಂಗ್ ನ್ಯೂಸ್
19-04-21 03:47 pm Mangalore Correspondent ಕರಾವಳಿ
ಮಂಗಳೂರು, ಎ.19: ನಗರದ ಬೆಂದೂರ್ ವೆಲ್ ನಲ್ಲಿರುವ ಬೆಥನಿ ಕಾನ್ವೆಂಟ್ ನಲ್ಲಿ ಕೊರೊನಾ ವಕ್ಕರಿಸಿದೆ. ಕಾನ್ವೆಂಟಿನಲ್ಲಿದ್ದ 19 ಮಂದಿ ಸಿಸ್ಟರ್ ಗಳಿಗೆ ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ.

ಬೆಥನಿ ಕಾನ್ವೆಂಟಿನಲ್ಲಿ ಕೆಲವರಿಗೆ ಕೊರೊನಾ ಲಕ್ಷಣ ಕಂಡುಬಂದಿದ್ದರಿಂದ 90 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 19 ಮಂದಿ ಪಾಸಿಟಿವ್ ಆಗಿದ್ದಾರೆ. ಎಲ್ಲರನ್ನೂ ಕಾನ್ವೆಂಟಿನಲ್ಲೇ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಅಲ್ಲಿನ ಏರಿಯಾವನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಥನಿ ಕಾನ್ವೆಂಟ್ ಸಿಸ್ಟರ್ ಗಳು ಬೆಂದೂರು ವೆಲ್ ಚರ್ಚ್ ಗೆ ಸಂಬಂಧಪಟ್ಟವರು ಆಗಿರೋದ್ರಿಂದ ಬೆಂದೂರ್ ಚರ್ಚ್ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ. ಬೆಥನಿ ಕಾನ್ವೆಂಟಿಗೆ ಕೇರಳದ ಪ್ರೊಫೆಸರ್ ಗಳು ಬಂದು ಉಪನ್ಯಾಸ ನೀಡುತ್ತಿದ್ದರು ಎನ್ನಲಾಗಿದ್ದು ಇವರಿಂದಲೇ ಸೋಂಕು ಆವರಿಸಿದೆ ಎನ್ನುವ ಮಾತು ಕೇಳಿಬಂದಿದೆ.
19 Nuns of Bethany Convent of Bendur in Mangalore have been tested covid positive for coronavirus. 90 sisters were tested among which 19 have been tested positive. The convent has been sealed down and entry has been restricted.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm