ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm