ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm