ಬ್ರೇಕಿಂಗ್ ನ್ಯೂಸ್
19-04-21 06:04 pm Udupi Correspondent ಕರಾವಳಿ
ಉಡುಪಿ, ಎ.19 : ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಬೆಂಗಳೂರಿನಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.
ಸಾರ್ವಜನಿಕರು ಕುಟುಂಬದ ಹಿತದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
"ಸಮುದಾಯಕ್ಕೆ ಕೊರೊನಾ ಹಬ್ಬುವುದನ್ನು ತಡೆಯಬೇಕಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದೇವೆ. ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗುತ್ತಿಲ್ಲ. ಜಿಲ್ಲೆಯ ಅಲ್ಲಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದರು.
"ಇಂದು ಎರಡು ಕಡೆ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತದೆ. ಎಂಐಟಿ ಎರಡು ದಿನದಲ್ಲಿ ಕಂಟೈನ್ಮೆಂಟ್ ಮುಕ್ತವಾಗಲಿದೆ" ಎಂದು ವಿವರಣೆ ನೀಡಿದರು.
"ಜಿಲ್ಲೆಯಲ್ಲಿ ಐಸಿಯುಗಳ ಕೊರತೆಯಿಲ್ಲ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಕೂಡ ಸಾಕಷ್ಟಿದೆ. ಆದರೆ, ಜಿಲ್ಲೆಯ ಜನ ಮೈಮರೆಯಬಾರದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
Those entering Udupi from Maharashtra and Kerala must have covid negative report states Udupi Dc Jagadeesh.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm