ಬ್ರೇಕಿಂಗ್ ನ್ಯೂಸ್
19-04-21 06:04 pm Udupi Correspondent ಕರಾವಳಿ
ಉಡುಪಿ, ಎ.19 : ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಬೆಂಗಳೂರಿನಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.

ಸಾರ್ವಜನಿಕರು ಕುಟುಂಬದ ಹಿತದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
"ಸಮುದಾಯಕ್ಕೆ ಕೊರೊನಾ ಹಬ್ಬುವುದನ್ನು ತಡೆಯಬೇಕಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದೇವೆ. ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗುತ್ತಿಲ್ಲ. ಜಿಲ್ಲೆಯ ಅಲ್ಲಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದರು.

"ಇಂದು ಎರಡು ಕಡೆ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತದೆ. ಎಂಐಟಿ ಎರಡು ದಿನದಲ್ಲಿ ಕಂಟೈನ್ಮೆಂಟ್ ಮುಕ್ತವಾಗಲಿದೆ" ಎಂದು ವಿವರಣೆ ನೀಡಿದರು.

"ಜಿಲ್ಲೆಯಲ್ಲಿ ಐಸಿಯುಗಳ ಕೊರತೆಯಿಲ್ಲ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಕೂಡ ಸಾಕಷ್ಟಿದೆ. ಆದರೆ, ಜಿಲ್ಲೆಯ ಜನ ಮೈಮರೆಯಬಾರದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
Those entering Udupi from Maharashtra and Kerala must have covid negative report states Udupi Dc Jagadeesh.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm