ಬ್ರೇಕಿಂಗ್ ನ್ಯೂಸ್
19-04-21 06:04 pm Udupi Correspondent ಕರಾವಳಿ
ಉಡುಪಿ, ಎ.19 : ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಬೆಂಗಳೂರಿನಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.

ಸಾರ್ವಜನಿಕರು ಕುಟುಂಬದ ಹಿತದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
"ಸಮುದಾಯಕ್ಕೆ ಕೊರೊನಾ ಹಬ್ಬುವುದನ್ನು ತಡೆಯಬೇಕಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದೇವೆ. ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗುತ್ತಿಲ್ಲ. ಜಿಲ್ಲೆಯ ಅಲ್ಲಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದರು.

"ಇಂದು ಎರಡು ಕಡೆ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತದೆ. ಎಂಐಟಿ ಎರಡು ದಿನದಲ್ಲಿ ಕಂಟೈನ್ಮೆಂಟ್ ಮುಕ್ತವಾಗಲಿದೆ" ಎಂದು ವಿವರಣೆ ನೀಡಿದರು.

"ಜಿಲ್ಲೆಯಲ್ಲಿ ಐಸಿಯುಗಳ ಕೊರತೆಯಿಲ್ಲ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಕೂಡ ಸಾಕಷ್ಟಿದೆ. ಆದರೆ, ಜಿಲ್ಲೆಯ ಜನ ಮೈಮರೆಯಬಾರದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
Those entering Udupi from Maharashtra and Kerala must have covid negative report states Udupi Dc Jagadeesh.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm