ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
07-06-25 06:57 pm
Bangalore Correspondent
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm