ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm