ಬ್ರೇಕಿಂಗ್ ನ್ಯೂಸ್
20-04-21 11:01 am Mangalore Correspondent ಕರಾವಳಿ
ಉಪ್ಪಿನಂಗಡಿ, ಎ.20 : ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಬ್ಬಾತ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ರಾಜೇಶ್ (30) ಎಂಬವರು ಮೃತಪಟ್ಟವರಾಗಿದ್ದು, ಅವರ ಜೊತೆಗಿದ್ದ ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ರಾತ್ರಿ ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆಗೆ ರಾಜೇಶ್ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಶಾಫಿ ಎಂಬವರ ಬೈಕ್ ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ರಾಜೇಶ್ ಚಲಾಯಿಸುತ್ತಿದ್ದ ಬೈಕ್ ನಲ್ಲಿ ಪುರಂದರ ಎಂಬ ಸಹ ಸವಾರನಿದ್ದ. ಅಪಘಾತದ ರಭಸಕ್ಕೆ ಮೂವರೂ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಆಸ್ಪತ್ರೆ ತಲುಪುವಷ್ಟರಲ್ಲಿ ರಾಜೇಶ್ ಮೃತಪಟ್ಟಿದ್ದರು. ಪುರಂದರ ಅವರ ತಲೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಯಲ್ಲಿದ್ದಾರೆ.
One dead after bikes collided in Uppinangady in Mangalore. The deceased has been identified as Rajesh.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm