ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm