ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm