ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm